ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಏಷ್ಯಾ ಕಪ್ ಪಂದ್ಯದ ಹಿನ್ನೆಲೆಯಲ್ಲಿ, ಕ್ರೀಡಾಭಿಮಾನಿಗಳು ಮತ್ತು ಕ್ರೀಡಾಪಟುಗಳು ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಬೇಕೆಂದು ಜೈಕಾರ ಕೂಗಿದರು. ವಿಜಯಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ, ಕ್ರೀಡಾಪಟುಗಳು ಭಾರತಕ್ಕೆ ಶುಭಹಾರೈಸಿದರು. ಈ ವೇಳೆ ಯುವಕರು ಸಹ ಉಪಸ್ಥಿತರಿದ್ದರು.



Recent Comments